Wednesday, April 23, 2008
"ಗುರುವಿನ" ಭೇಟಿ....
ಸುಳ್ಯದ ಮಾಜಿ ಶಾಸಕ ಬಿ ಜೆ ಪಿ ಅಭ್ಯರ್ಥಿ ಎಸ್.ಅಂಗಾರ ಮಂಗಳವಾರದಂದು ರಾತ್ರಿ ಸುಳ್ಯ ತಾಲೂಕಿನ ಪಂಜ ಬಳಿಯ ಕರಿಕಳದ ಪೆರಿಯಪ್ಪು ರಾಮ ಭಟ್ಟರ ಮನೆಯಲ್ಲಿ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಇವರೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ನ.ಸೀತಾರಾಮ, ಸುಳ್ಯ ವಿಹಿಂಪ ಅಧ್ಯಕ್ಷ ಕೃಷ್ಣ ಪ್ರಸಾದ ಮಡ್ತಿಲ ಉಪಸ್ಥಿತರಿದ್ದರು.
Subscribe to:
Post Comments (Atom)
No comments:
Post a Comment